ದಾಂಡೇಲಿ ರೋಟರಿ ತಂಡಕ್ಕೆ ಜಯ
ಲೋಕದರ್ಶನ ವರದಿ
ದಾಂಡೇಲಿ29 ಿರಸಿ ರೋಟರಿ ಕ್ಲಬ್ ಆಶ್ರಯದಲ್ಲಿ ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಇತ್ತಿಚೆಗೆ ನಡೆದ ವಲಯ ಮಟ್ಟದ ರೋಟರಿ ಕ್ಲಬ್ಗಳ ಕ್ರೀಡಾಕೂಟದಲ್ಲಿ ದಾಂಡೇಲಿಯ ರೋಟರಿ ಕ್ಲಬ್ ಆಟಗಾರರರು ಕ್ರಿಕೆಟ್ ಮತ್ತು ಕೆರಂ ಪಂದ್ಯಾವಳಿಯಲ್ಲಿ ಜಯಗಳಿಸಿದ್ದಾರೆ.
ದಾಂಡೇಲಿ ರೋಟರಿ ಕ್ಲಬ್ ಪದಾಧಿಕಾರಿ ಪುರುಷೋತ್ತಮ ಮಲ್ಯಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠರಾಗಿ ಆಯ್ಕೆಯಾದರು. ಕೆರಂನಲ್ಲಿ ಛಾಯಾಗ್ರಾಹಕ ಜಿ.ಇ.ಉಮೇಶ ಮೊದಲ ಸ್ಥಾನ ಪಡೆದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಮೂರು ರೋಟರಿ ಜಿಲ್ಲೆಗಳ ಅಂತರ ವಲಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆ ಪಡೆದುಕೊಂಡಿದ್ದಾರೆ.
ಆಟಗಾರರ ಸಾಧನೆಗೆ ರೋಟರಿ ಕ್ಲಬ್ ಅಧ್ಯಕ್ಷ ಎಸ್.ಪ್ರಕಾಶ ಶೆಟ್ಟಿ ಹಾಗೂ ಕಾರ್ಯದಶರ್ಿ ಎಸ್.ಎಂ ಕುಮಾರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 