ನಿಧನ ವಾರ್ತೆ
Death notice
ನಿಧನ ವಾರ್ತೆ
ದಾರವಾಡ 21: ವಾಹಿನಿಯ ಮುಖ್ಯ ಕಾರ್ಯ ನಿರ್ವಾಹಕ ನಿರ್ಮಾಪಕ ಡಾ. ವಿಲಾಸ ವಸಂತರಾವ್ ನಾಂದೋಡಕರ ಅವರ ತಂದೆ ವಸಂತರಾವ್ ನಾಂದೋಡಕರ (76) ಮಂಗಳವಾರ ಬೆಳಗಿನ ಜಾವ ಅನಾರೋಗ್ಯದ ಕಾರಣ ನಿಧನರಾದರು. ಧಾರವಾಡದ ಸಂಪಿಗೆ ನಗರ ಹತ್ತಿರ ಇರುವ ಸಿದ್ಧಗಂಗಾ ನಗರದ ನಿವಾಸಿ. ವಸಂತರಾವ್ ನಾಂದೋಡಕರ ಅವರು ಪೊಲೀಸ್ ಮುಖ್ಯ ಪೇದೆಯಾಗಿ ನಿವೃತ್ತರಾಗಿದ್ದರು. ಮೃತರಿಗೆ ಮೂವರು ಗಂಡು ಮಕ್ಕಳು, ಪತ್ನಿ ಸೇರಿದಂತೆ ಅಪಾರ ಪ್ರಮಾಣದ ಬಂಧು, ಮಿತ್ರರು ಇದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 