'ಸೋಲನ್ನು ಗೆಲುವನ್ನಾಗಿ ಪರಿವತರ್ಿಸುವ ಕಲೆ ಕ್ರೀಡೆಗಿದೆ'
ಲೋಕದರ್ಶನ ವರದಿ
ಬೆಳಗಾವಿ 18: "ಶಿಕ್ಷಣದ ಜತೆಗೆ ಕ್ರೀಡೆಗಳ ಇಚ್ಚಾಶಕ್ತಿಯನ್ನು ಬೆಳೆಸಿಕೊಳ್ಳಿ. ಆಟದ ಮೈದಾನವನ್ನು ದೇವಾಲಯವನ್ನಾಗಿ, ಆಡುವುದನ್ನು ಪೂಜೆಯಾಗಿ ರೂಢಿಸಿಕೊಂಡರೆ ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಆಟಗಳಿಂದ ಸಕಾರಾತ್ಮಕ ಭಾವನೆ ಬೆಳೆಯುತ್ತದೆ. ಸೋಲನ್ನು ಸ್ವೀಕರಿಸುವ ಸೋಲನ್ನು ಗೆಲುವನ್ನಾಗಿ ಪರಿವತರ್ಿಸುವ ಮನೋಭಾವವನ್ನು ಕ್ರೀಡೆಗಳು ಬೆಳೆಸುತ್ತವೆ." ಎಂದು ಕ್ರೀಡಾಪಟು ಸತ್ಯನಾರಾಯಣ ವೇಣರ್ೇಕರ ಅವರು ನುಡಿದರು. ಅವರು ಇಲ್ಲಿಯ ಡಿ.ವಾಯ್.ಚೌಗುಲೆ ಭರತೇಶ ಪ್ರೌಡಶಾಲೆ ಹಾಗೂ ಎಸ್.ಪಿ.ಎಚ್. ಭರತೇಶ ಕನ್ನಡ ಮಾಧ್ಯಮ ಶಾಲೆಯ ವಾಷರ್ಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದಶರ್ಿ ರಾಜೀವ ದೊಡ್ಡಣ್ಣವರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಲಹಾ ಸಮಿತಿ ಅಧ್ಯಕ್ಷ ಆರ್.ಪಿ. ರಾಮಗೊಂಡ, ಮುಖ್ಯಾಧ್ಯಾಪಕಿ ಜ್ಯೋತಿ ಮಿರಜಕರ, ಎಂ.ಬಿ. ಚೌಗುಲೆ, ಎಂ.ಬಿ. ಬಖೇಡಿ ಉಪಸ್ಥಿತರಿದ್ದರು. ಎ.ಎ.ಸನದಿ ಸ್ವಾಗತಿಸಿದರು. ಕಾಂಚನಾ ಬೋಗಾರ ನಿರೂಪಿಸಿದರು. ಮಹೇಶ ಹವಾಲದಾರ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 