ಡಿ. 15 ರಂದು ಮುಖ್ಯಮಂತ್ರಿ ಭೇಟಿಯಾಗಲು ನಿಯೋಗ ಭೇಟಿಗೆ ಅವಕಾಶ
Delegation to meet Chief Minister on December 15th
ಮಹಾಲಿಂಗಪುರ 06 : ನಗರದಲ್ಲಿ ಕಳೆದ 1336 ದಿನಗಳಿಂದ ನಡೆಯುತ್ತಿರುವ ತಾಲೂಕಾ ಬೇಡಿಕೆ ಹೋರಾಟಗಾರರು ಇದೆ 8 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲ್ಲಿರುವ ಚಳಿಗಾಲದ ಅಧಿವೇಶನದಲ್ಲಿ ದಿ 15 ರಂದು ಮುಖ್ಯಮಂತ್ರಿ ಭೇಟಿಯಾಗಲು ನಿಯೋಗ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದು ಆದರ ಪ್ರಯುಕ್ತ ಹೋರಾಟಗಾರರ ನಿಯೋಗ ತೆರಳಲು ತಯಾರಿ ಮಾಡಿಕೊಂಡಿದ್ದಾರೆ.
ಇಂದು ನೀಲಕಂಟೇಶ್ವರ ದೇವಸ್ಥಾನದಲ್ಲಿ ನಡೆದ ಹೋರಾಟ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ಸಂಗಪ್ಪ ಹಲಿ ನಮ್ಮ ಹೋರಾಟ ತಾಲೂಕಾಗುವವರೆಗೆ ಮುಂದುವರೆಯುತ್ತದೆ, ಯಾವುದೇ ಸಂದರ್ಭದಲ್ಲಿಯೂ ತಾಲೂಕು ಆಗುವ ವರೆಗೂ ನಮ್ಮ ಈ ಹೋರಾಟ ನಿರಂತರವಾಗಿದೆ ಎಂದು ಹೋರಾಟ ಸಮಿತಿಯ ತಿಳಿಸಿದರು.
ಇಂದಿನ ಸಭೆಯಲ್ಲಿ ಮುಖಂಡರಾದ ಜಿ.ಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಮುಖಂಡರಾದ ಧರೆಪ್ಪ ಸಾಂಗ್ಲಿಕರ, ಗಂಗಾಧರ ಮೇಟಿ, ಪರ್ಪ ಬ್ಯಾಕೋಡ, ಸಿದ್ದುಗೌಡ ಪಾಟೀಲ, ಶಿವನಗೌಡ ಪಾಟೀಲ,ಮಹಾದೇವ ಮಾರಾಪುರ, ವೀರೇಶ ಆಸಂಗಿ,ಹಣಮಂತ ಜಮಾದಾರ,ಮಹಾಲಿಂಗ ಅವರಾಧಿ, ಸಿದ್ದು ಶಿರೋಳ, ರಫೀಕ್ ಮಾಲಾದರ, ನಿಂಗಪ್ಪ ಬಾಳಿಕಾಯಿ, ದುಂಡಪ್ಪ ಇಟ್ನಾಳ ಮಹದೇವ್ ಹೊಸಕೋಟಿ, ಎಸ್ ಸತ್ತಿಗೇರಿ, ಎಂ ಪುರಾಣಿಕ,ಎಂ ಬಿ ಹುಲಿಕಟ್ಟಿ,ಸೇರಿ ಹಲವರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 