ದೆಹಲಿ: ಮಾಯಾಪುರಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ
fire
ನವದೆಹಲಿ, ಜ 11:ದೆಹಲಿಯ ಮಾಯಾಪುರಿ ಎರಡನೇ ಹಂತದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಸಂಜೆ 5 ಗಂಟೆ ಸುಮಾರಿಗೆ ಅಗ್ನಿ ಅವಘಡ ಕುರಿತ ಕರೆ ಬಂದಿತು ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕೂಡಲೇ ಒಟ್ಟು 26 ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.ಈವರೆಗೆ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲಾ ಎಂದೂ ಸಹ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 