ಮೇಲ್ಸೇತುವೆ ನಿಮರ್ಾಣ ಮಾಡಬೇಕೆಂದು ಆಗ್ರಹ
ರಾಣೇಬೆನ್ನೂರು13: ಸ್ಥಳೀಯ ದೇವರಗುಡ್ಡ ಮಾರ್ಗದ ರಾಜ್ಯ ಹೆದ್ದಾರಿಗೆ ನಿಮರ್ಾಣವಾಗುತ್ತಿರುವ ರೈಲ್ವೇ ಇಲಾಖೆಯ ಒಳಸೇತುವೆ ನಿಮರ್ಾಣ ಕಾರ್ಯ ಅವೈಜ್ಞಾನಿಕವಾಗಿದ್ದು, ಅದನ್ನು ಸ್ಥಗಿತಗೊಳಿಸಿ ಮೇಲ್ಸೇತುವೆ ನಿಮರ್ಾಣ ಮಾಡಬೇಕೆಂದು ಆಗ್ರಹಿಸಿ ಸೋಮವಾರ ಕೈಗೊಂಡಿದ್ದ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ರೈಲ್ವೈ ಇಂಜನೀಯರ ವೇಣುಗೋಪಾಲ ನೀಡಿದ ಭರವಸೆಯ ಮೇರೆಗೆ ಹೋರಾಟ ಸಮಿತಿಯವರು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದರು.
ಸ್ಥಳೀಯ ವಿರಕ್ತಮಠದ ಶ್ರೀ ಗುರುಬಸವ ಸ್ವಾಮಿಗಳು, ಮಂಜುನಾಥ ಗೌಡಶಿವಣ್ಣನವರ, ಜಗದೀಶ ಕೆರೂಡಿ, ಬಸವರಾಜ ಪಾಟೀಲ, ಉಮೇಶ ಹೊನ್ನಾಳಿ, ಮಲ್ಲಣ್ಣ ಅಂಗಡಿ, ರವೀಂದ್ರಗೌಡಪಾಟೀಲ, ಜಿ.ಜಿ.ಹೊಟ್ಟಿಗೌಡ್ರ, ಪ್ರಭುಸ್ವಾಮಿ ಕರ್ಜಗಿಮಠ, ಪ್ರಕಾಶ ಪೂಜಾರ, ಹನುಮಂತಪ್ಪ ಕಬ್ಬಾರ, ಚಂದ್ರಣ್ಣ ಹೊನ್ನಾಳಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 