ಮೇಲ್ಸೇತುವೆ ನಿಮರ್ಾಣ ಮಾಡಬೇಕೆಂದು ಆಗ್ರಹ
ರಾಣೇಬೆನ್ನೂರು13: ಸ್ಥಳೀಯ ದೇವರಗುಡ್ಡ ಮಾರ್ಗದ ರಾಜ್ಯ ಹೆದ್ದಾರಿಗೆ ನಿಮರ್ಾಣವಾಗುತ್ತಿರುವ ರೈಲ್ವೇ ಇಲಾಖೆಯ ಒಳಸೇತುವೆ ನಿಮರ್ಾಣ ಕಾರ್ಯ ಅವೈಜ್ಞಾನಿಕವಾಗಿದ್ದು, ಅದನ್ನು ಸ್ಥಗಿತಗೊಳಿಸಿ ಮೇಲ್ಸೇತುವೆ ನಿಮರ್ಾಣ ಮಾಡಬೇಕೆಂದು ಆಗ್ರಹಿಸಿ ಸೋಮವಾರ ಕೈಗೊಂಡಿದ್ದ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ರೈಲ್ವೈ ಇಂಜನೀಯರ ವೇಣುಗೋಪಾಲ ನೀಡಿದ ಭರವಸೆಯ ಮೇರೆಗೆ ಹೋರಾಟ ಸಮಿತಿಯವರು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದರು.
ಸ್ಥಳೀಯ ವಿರಕ್ತಮಠದ ಶ್ರೀ ಗುರುಬಸವ ಸ್ವಾಮಿಗಳು, ಮಂಜುನಾಥ ಗೌಡಶಿವಣ್ಣನವರ, ಜಗದೀಶ ಕೆರೂಡಿ, ಬಸವರಾಜ ಪಾಟೀಲ, ಉಮೇಶ ಹೊನ್ನಾಳಿ, ಮಲ್ಲಣ್ಣ ಅಂಗಡಿ, ರವೀಂದ್ರಗೌಡಪಾಟೀಲ, ಜಿ.ಜಿ.ಹೊಟ್ಟಿಗೌಡ್ರ, ಪ್ರಭುಸ್ವಾಮಿ ಕರ್ಜಗಿಮಠ, ಪ್ರಕಾಶ ಪೂಜಾರ, ಹನುಮಂತಪ್ಪ ಕಬ್ಬಾರ, ಚಂದ್ರಣ್ಣ ಹೊನ್ನಾಳಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 