ದಾಂಡೇಲಿ ದಂಡಕಾರಣ್ಯ ಉದ್ಯಾನದ ರಸ್ತೆ ದುರಸ್ತಿಗೆ ಆಗ್ರಹ
Demand for repair of the road in Dandeli's Dandakaranya Park
ಲೋಕದರ್ಶನ ವರದಿ
ದಾಂಡೇಲಿ 24: ಸ್ಥಳೀಯ ದಂಡಾಕಾರಣ್ಯ ಉದ್ಯಾನವನದ ರಸ್ತೆಯನ್ನು ಶಿಘ್ರ್ರದಲ್ಲಿ ದುರಸ್ಥಿಗೊಳಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವದು ಎಂದು ಮಾನವ ಹಕ್ಕುಗಳ ಆಯೋಗದ ನಿರ್ದೇಶಕ ಫಿರೋಜ ಫಿರಜಾದೆ ಎಚ್ಚರಿಸಿರುತ್ತಾರೆ. ಈ ಉದ್ಯಾನವನಕ್ಕೆ ಪ್ರವಾಸಿಗರು ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುತ್ತಲಿದ್ದು, ರಸ್ತೆಯ ಅವ್ಯವಸ್ಥೆ ಕಂಡು ತಮ್ಮ ಬೇಸರವನ್ನು ವ್ಯಕ್ತ ಪಡಿಸಿರುತ್ತಾರೆ. ಎಂದು ನುಡಿದ ಫಿರಜಾದೆ ಪ್ರವಾಸೋದ್ಯಮ ಹೆಸರಿಗೆ ಕಳಂಕ ಬರದಂತೆ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ನಗರಸಭೆ ಮುಂದಾಗಬೇಕೆಂದು ಒತ್ತಾಯಿಸಿರುತ್ತಾರೆ.
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ 