ಟ್ಯಾಂಕಗಳಿಗೆ ಕುಡಿಯುವ ನೀರು ಪೂರೈಸಲು ಅಗ್ರಹ
Demand for supply of drinking water to tanks
ಟ್ಯಾಂಕಗಳಿಗೆ ಕುಡಿಯುವ ನೀರು ಪೂರೈಸಲು ಅಗ್ರಹ
ನೇಸರಗಿ 27: ಇಲ್ಲಿನ ಗ್ರಾಮ ಪಂಚಾಯತ ವತಿಯಿಂದ ಕುಡಿಯುವ ನೀರಿನ ಸಲುವಾಗಿ ವೀರಭದ್ರೇಶ್ವರ ದೇವಸ್ಥಾನದ ಮುಂದೆ, ಮಾರುತಿ ದೇವಸ್ಥಾನದ ಹಿಂದೆ ಮತ್ತು ಕರ್ನಾಟಕ ಚೌಕ ಬಾಜು ಮೂರು ಕುಡಿಯುವ ನೀರಿನ ಟ್ಯಾಂಕಗಳನ್ನು ನಿರ್ಮಾಣ ಮಾಡಿ ಕೆಲವು ವರ್ಷಗಳು ಕಳೆದರೂ ಆ ಟ್ಯಾಂಕಗಳಿಗೆ ಕುಡಿಯುವ ನೀರನ್ನು ತುಂಬಿಸುವ ಕಾರ್ಯ ಪಂಚಾಯತ ಅಧಿಕಾರಿಗಳು ಮಾಡುತ್ತಿಲ್ಲ. ಜೆ ಜೆ ಎಮ್ ಪೈಪ್ ಹಾಕುವಾಗ ಒಂದು ಇಂಚಿ ಪೈಪ್ ಹಾಕಿ ಮೂರು ಕಡೆಗಳಿಗೆ ನೀರು ಸಂಪರ್ಕ ಕಲ್ಪಿಸಲು ಗ್ರಾಮ ಪಂಚಾಯತ ಸದಸ್ಯನಾದ ನಾನು ಎಷ್ಟು ಸಲ ವಿನಂತಿಸಿದರು ಕೆಲಸ ಮಾತ್ರ ಆಗಲಿಲ್ಲ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಸುಮ್ಮನೆ ಟ್ಯಾಂಕ ನಿರ್ಮಾಣ ಮಾಡಿ ಕೈಬಿಡಲಾಗಿದ್ದು ಇನ್ನೂ ಮುಂದಾದರು ಸಂಬಂಧಪಟ್ಟ ಅಧಿಕಾರಿಗಳು ಈ ಮೂರು ಕುಡಿಯುವ ನೀರಿನ ಟ್ಯಾಂಕರ ಇರುವ ಸ್ಥಳಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಂಕಲ್ಪ ದೊರಕಿಸಿಕೊಡಬೇಕೆಂದು 2 ನೇ ವಾರ್ಡಿನ ಗ್ರಾಮ ಪಂಚಾಯತ ಸದಸ್ಯ ಮಲ್ಲಿಕಾರ್ಜುನ ಸೋಮಣ್ಣವರ ಹಾಗೂ ಸ್ಥಳೀಯರು ಅಗ್ರಹಿಸಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 