ನಾಳೆ ಚಿದಂಬರ ದೇವಸ್ಥಾನದಲ್ಲಿ ಸದ್ಭಕ್ತರ ಸಭೆ
Devotees' meeting at Chidambaram temple tomorrow
ವಿಜಯಪುರ 19: ಚಿದಂಬರ ಸೇವಾ ಸಮಿತಿವತಿಯಂದ ಸರ್ವ ಸಾಮಾನ್ಯ ಸಭೆ ಹಾಗೂ 50 ನೇ ವರ್ಷದ ಸುವರ್ಣ ಮಹೋತ್ಸವವ ನಿಮಿತ್ಯವಾಗಿ ವಿಜಯಪುರ ನಗರದ ಬೆಂಗಳೂರು ರಿಂಗ್ ರಸ್ತೆಯಲ್ಲಿರುವ ಚಿದಂಬರ ದೇವಸ್ಥಾನದಲ್ಲಿ ದಿ.21ಬೆಳಿಗ್ಗೆ 10.30 ಗಂಟೆಗೆ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸದ್ಭಕ್ತರು ಭಾಗವಹಿಸಿ ಶ್ರಾವಣ ಮಾಸದ 2026 ಸುವರ್ಣ ಮಹೋತ್ಸವದ ಕಾರ್ಯಕ್ರಮದ ಪೂರ್ವಭಾವಿಯಾಗಿ ಚರ್ಚಿಸಲಾಗುವುದು. ಈ ಸಭೆಯಲ್ಲಿ ಸದ್ಭಕ್ತರು ಆಗಮಿಸಿ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಚಿದಂಬರ ಸೇವಾ ಸಮಿತಿ ಆಡಳಿತ ಮಂಡಳಿಯ ಅಧ್ಯಕ್ಷ ಲಕ್ಷ್ಮೀಕಾಂತ ಕುಲಕರ್ಣಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 