ಧಾಮರ್ಿಕ ಕಾರ್ಯಕ್ರಮ
ಲೋಕದರ್ಶನರವದಿ
ರಾಣೇಬೆನ್ನೂರ09: ಇಲ್ಲಿನ ಮೃತ್ಯುಂಜಯ ನಗರದ ಚೆನ್ನೇಶ್ವರ ಮಠದಲ್ಲಿ ಇತ್ತೀಚಿಗೆ ಜಂಗಮ ವಟುಗಳ ಇಷ್ಟಲಿಂಗ ದೀಕ್ಷೆ ಮತ್ತು ಲಿಂಗಧಾರಣಾ ಧಾಮರ್ಿಕ ಕಾರ್ಯಕ್ರಮವು ನಡೆಯಿತು. ನೆಗಳೂರು ಹಿರೇಮಠದ ಶ್ರೀಗುರು ಶಾಂತ ಶಿವಯೋಗಿ ಶಿವಾಚಾರ್ಯರು 25 ಜಂಗಮ ವಟುಗಳಿಗೆ ಲಿಂಗದೀಕ್ಷಾ ಧಾರಣೆ ಮಾಡಿಸುವುದರ ಮೂಲಕ ಜಂಗಮ ದೀಕ್ಷೆಯನ್ನು ದಯಪಾಲಿಸಿದರು.
ಶಿವಮೊಗ್ಗದ ವೇ||. ವಿಧ್ಯಾಧರ ಶಾಸ್ತ್ರೀಗಳು ಮತ್ತು ಚೆನ್ನೇಶ್ವರ ಮಠದ ವೇ|| ಹಾಲಸಿದ್ದಯ್ಯ ಶಾಸ್ತ್ರೀಗಳು ಲಿಂಗಧಾರಣೆಗೆ ಧಾಮರ್ಿಕ ವಿದಿವಿಧಾನಗಳನ್ನು ಅನುಸರಿಸಿ ಕಾರ್ಯ ನೆರವೇರಿಸಿದರು.
ಈ ಸಂಧರ್ಭದಲ್ಲಿ ಕಾರ್ಯದಶರ್ಿ ಅ.ಸಿ.ಹಿರೇಮಠ, ಕಸ್ತೂರಿ ಪಾಟೀಲ, ವಿ.ವಿ.ಹರಪನಹಳ್ಳಿ ಸೇರಿದಂತೆ ಮತ್ತಿತರೆ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 