ಧರ್ಮಸ್ಥಳ: ಅತ್ಯಾಚಾರಿಗಳಿಗೆ ಕಠಿಣ ಕ್ರಮಕ್ಕೆ ಪ್ರತಿಭಟನೆ
Dharmasthala: Protest for strict action against rapists
ಧರ್ಮಸ್ಥಳ: ಅತ್ಯಾಚಾರಿಗಳಿಗೆ ಕಠಿಣ ಕ್ರಮಕ್ಕೆ ಪ್ರತಿಭಟನೆ
ಹೂವಿನಹಡಗಲಿ 01 : ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅತ್ಯಾಚಾರ, ಅನಾಚಾರ, ಕೊಲೆ, ದಬ್ಬಾಳಿಕೆ ಪ್ರಕರಣಗಳನ್ನು ಯಾವ ಪ್ರಭಾವಕ್ಕೂ ಒಳಗಾಗದೇ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮಜರುಗಿಸಬೇಕುಎಂದು ಎಐಟಿಯುಸಿ ಮತ್ತುಕರ್ನಾಟಕರಾಜ್ಯರೈತ ಸಂಘದ ಮುಖಂಡರು ಅಗ್ರಹಿಸಿದರು. ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಸಂಘದ ಪದಾಧಿಕಾರಿಗಳು ನಡೆಸಿ, ಇತ್ತೀಚೆಗೆ ಪ್ರತಿಭಟನೆ ತಹಶೀಲ್ದಾರ್ ಜಿ. ಸಂತೋಷಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದಅಪರಾಧ ಪ್ರಕರಣಗಳನ್ನು ವಿಶೇಷ ತನಿಖಾತಂಡ ಪಾರದರ್ಶ-ಕವಾಗಿತನಿಖೆ ನಡೆಸಬೇಕುಎಂದು ಆಗ್ರಹಿಸಿದರು.ಸಂಘಟನೆಯ ಬಸವರಾಜ ಸಂಶಿ, ಜಂಗ್ಲಿಸಾಬ್, ರೈತ ಸಂಘದಅಧ್ಯಕ್ಷಎಚ್. ಸಿದ್ದಪ್ಪ, ಕಾರ್ಯದರ್ಶಿ ಎಂ.ಶಿವರಾಜ್, ಮಲ್ಲಿಕಾರ್ಜುನ,ಬಸವರಾಜ. ಫಕ್ಕೀರ್ಪ.ಸುಭಾನ್.ಬಾಲಗಂಗಾಧರಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 