ಅಜಹರುದ್ದೀನ್ ರಿಸಿಪ್ಷನ್ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ
Dignitaries attend Azharuddin's reception
ಅಜಹರುದ್ದೀನ್ ರಿಸಿಪ್ಷನ್ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ
ಕೊಪ್ಪಳ 06: ಹಿರಿಯ ನಿವಾಸಿ ಸುಲ್ತಾನ್ ಮನುದ್ದೀನ್ಧಲಾಯತ್ರವರ ಸುಪುತ್ರ ಅಜಹರುದ್ದೀನ್ರವರ ಶುಭ ವಿವಾಹದ ನಿಮಿತ್ಯದ ವಲಿಮಾ ರಿಸಿಪ್ಷನ್ ಕಾರ್ಯಕ್ರಮ ಕೊಪ್ಪಳ ನಗರದ ಪಾರ್ಥ ಹೋಟೆಲ್ನಲ್ಲಿ ರವಿವಾರ ಮಧ್ಯಾಹ್ನಜರುಗಿತು.
ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಪಲ್ಟನ್, ಅಂಜುಮನ್ ಕಮಿಟಿ ಅಧ್ಯಕ್ಷ ಎಂಡಿ ಆಸಿಫ್ ಕರ್ಕಿಹಳ್ಳಿ, ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಕಾರ್ಯ ನಿರ್ವಾಹಕ ಸಂಚಾಲಕರಾದ ಸೈಯದ್ ಇಮಾಮ್ ಹುಸೇನ್ ಸಿಂದೋಗಿ ಮತ್ತು ಅಬ್ದುಲ್ ಅಜೀಜ್ ಮಾನ್ವಿಕರ್ ಸೇರಿದಂತೆ ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ ಹಾಗೂ ಸಂತೋಷ್ ಮಹೇಂದ್ರಕರ್ ಪಾಲ್ಗೊಂಡು ಶುಭ ಕೋರಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 