ಕಡತ ವಿಲೇವಾರಿ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳ ನಿರ್ದೇಶನ
ಗದಗ 30: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿ ರೈತರ ನೊಂದಣಿ ಹಾಗೂ ಕಂದಾಯ ಸಚಿವರ ಕಡತ ವಿಲೇವಾರಿ ಸಪ್ತಾಹ ಕುರಿತಂತೆ ಗದಗ ತಹಶೀಲ್ದಾರ ಕಛೇರಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು (ದಿ.30) ಭೇಟಿ ನೀಡಿ ಪರಿಶೀಲಿಸಿದರು. ರೈತರ ಸಮ್ಮಾನ ಯೋಜನೆಯಡಿ ಅಜರ್ಿ ಸಲ್ಲಿಸಿರುವ ಅರ್ಹ ರೈತರ ಮಾಹಿತಿಯನ್ನು ಅಪಲೋಡ ಮಾಡುವ ಪ್ರಕ್ರಿಯೆ ಚುರುಕುಗೊಳಿಸಲು ಹಾಗೂ ರಾಜ್ಯದ ಕಂದಾಯ ಸಚಿವರು ನಿದೇರ್ಶನ ನೀಡಿರುವ ರೀತ್ಯ ಕಡತ ವಿಲೇವಾರಿ ಕ್ರಮ ಜರುಗಿಸಿ ನಿಯಮಿತವಾಗಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಗದಗ ತಹಶೀಲ್ದಾರ ಶ್ರೀನಿವಾಸಮೂತರ್ಿ ಕುಲಕಣರ್ಿ, ಕಂದಾಯ ನೀರಿಕ್ಷಕ ಬಿ.ಎಸ್.ಕಣ್ಣೂರ, ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 