ನಿರಾಸೆದಾಯಕ ಬಜೆಟ್ : ಪಾಟೀಲ
Disappointing budget: Patil
ಶಿಗ್ಗಾವಿ 02 : ಕೇಂದ್ರ ಸರ್ಕಾರದ ಬಜೆಟನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮ ಅವರು ಮಂಡಿಸಿದ್ದು ಅದರಲ್ಲಿ ಯಾವುದೇ ಜನಪರವಾದಂತ ಅಂಶಗಳು ಇಲ್ಲ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಾಗಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ಉತ್ತೇಜನ ಕರವಾದಂತ ಯೋಜನೆಗಳಿಲ್ಲ ಬಡವರ ಪರವಾಗಿ ಅಂತ ಯೋಜನೆಗಳು ಇಲ್ಲ ಬರೀ ಸಣ್ಣಪುಟ್ಟ ಏರಿಳಿತ ಮಾಡಿದ್ದನ್ನು ಬಿಟ್ಟರೆ ಯಾವುದೇ ರೀತಿ ಜನಸಾಮಾನ್ಯರಿಗೆ ಅನುಕೂಲವಾಗುವಂತ ಅಂಶಗಳು ಕಂಡು ಬಂದಿಲ್ಲ ಇದೊಂದು ನಿರಾಸೆದಾಯಕವಾದ ಬಜೆಟ್ ಎಂದು ಬೆಂಗಳೂರ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಕೋ ಅಡಿನೇಟರ್ ಗುರುನಗೌಡ ಎಸ್ ಪಾಟೀಲ್ ಹೇಳಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 