ಬಡವರಿಗೆ ಆಹಾರ ಕಿಟ್ ವಿತರಣೆ
ಲೋಕದರ್ಶನ ವರದಿ
ಶಿರಹಟ್ಟಿ 24: ಯಲ್ಲಮ್ಮದೇವಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಮಂಜುಳಾ ಕುರಿ ಇವರು ತಮ್ಮ ಸಿಬ್ಬಂದಿಯೊಂದಿಗೆ ಮುಂಡರಗಿಯ ಹೊರವಲಯದಲ್ಲಿನ ಬಗರಿಕಾರ ಬಡ ಸಮುದಾಯದ 33 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ಲೋಕದರ್ಶನ ವರದಿ
ಶಿರಹಟ್ಟಿ 24: ಯಲ್ಲಮ್ಮದೇವಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಮಂಜುಳಾ ಕುರಿ ಇವರು ತಮ್ಮ ಸಿಬ್ಬಂದಿಯೊಂದಿಗೆ ಮುಂಡರಗಿಯ ಹೊರವಲಯದಲ್ಲಿನ ಬಗರಿಕಾರ ಬಡ ಸಮುದಾಯದ 33 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದರು.