ದೀಪಾವಳಿಯ ಪ್ರಯುಕ್ತ ಅನಾಥ ಮಕ್ಕಳಿಗೆ ಹೊಸ ಬಟ್ಟೆ ವಿತರಣೆ
ಲೋಕದರ್ಶನ ವರದಿ
ವಿಜಯಪುರ 05: ನಗರದ ಆಂಬಿಷನ್ ಫಾರ್ ಮ್ಯಾಥ್ಸ್ & ಪಿಜಿಕ್ಸ್ ಅಕಾಡೆಮಿಯ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾಥರ್ಿಗಳು ದೀಪಾವಳಿಯ ಹಬ್ಬದ ಪ್ರಯುಕ್ತ ಅನಾಥ ಮಕ್ಕಳಿಗೆ ದೀಪಾವಳಿಯ ಉಡುಗೊರೆಯಾಗಿ ಹೊಸಬಟ್ಟೆ ನೀಡಿ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಮುಖ್ಯಸ್ಥರಾದ ದೀಪಕ ಪಾಟೀಲ, ದತ್ತಾತ್ರೇಯ ಹಾದಿಮನಿ, ಹಾಗೂ ಸುಜಾತಾ ಪಾಟೀಲ ಇನ್ನಿತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 