ದೀಪಾವಳಿಯ ಪ್ರಯುಕ್ತ ಅನಾಥ ಮಕ್ಕಳಿಗೆ ಹೊಸ ಬಟ್ಟೆ ವಿತರಣೆ
ಲೋಕದರ್ಶನ ವರದಿ
ವಿಜಯಪುರ 05: ನಗರದ ಆಂಬಿಷನ್ ಫಾರ್ ಮ್ಯಾಥ್ಸ್ & ಪಿಜಿಕ್ಸ್ ಅಕಾಡೆಮಿಯ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾಥರ್ಿಗಳು ದೀಪಾವಳಿಯ ಹಬ್ಬದ ಪ್ರಯುಕ್ತ ಅನಾಥ ಮಕ್ಕಳಿಗೆ ದೀಪಾವಳಿಯ ಉಡುಗೊರೆಯಾಗಿ ಹೊಸಬಟ್ಟೆ ನೀಡಿ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಮುಖ್ಯಸ್ಥರಾದ ದೀಪಕ ಪಾಟೀಲ, ದತ್ತಾತ್ರೇಯ ಹಾದಿಮನಿ, ಹಾಗೂ ಸುಜಾತಾ ಪಾಟೀಲ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 