ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
Distribution of notebooks to school students
ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
ಯಮಕನಮರಡಿ 14: ಹುಕ್ಕೇರಿ ತಾಲೂಕಿನ ಹಾಗಿದಾಳ ಗ್ರಾಮದ ಶಾಲಾ ವಿದ್ಯಾರ್ಥಿಗಳಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್ ಅಣ್ಣ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಹಗೆದಾಳ ಶಾಲಾ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ನೋಟ್ ಬುಕ್ ವಿತರಣೆ ಮಾಡಿದರು. ಮಾಜಿ ಜಿಪಂ ಸದಸ್ಯ ಮಂಜು ಗೌಡ ಪಾಟೀಲ್ ಹಾಗೂ ರಾಹುಲ್ ಜಾರಕಿಹೊಳಿ ಅವರ ಅಭಿಮಾನಿಗಳ ಬಳಗ ಗ್ರಾಮಸ್ಥರು ಹಾಗೂ ಶಿಕ್ಷಕರ ಬಳಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 