ಪಪಂ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
Distribution of safety kits to PAP municipal workers
ಪಪಂ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
ಯರಗಟ್ಟಿ 21: ಪಟ್ಟಣದ ಚರಂಡಿ, ಪಟ್ಟಣವನ್ನು ಸ್ವಚ್ಚಗೊಳಿಸುವ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಸೇರಿದಂತೆ ವಿವಿಧ ಉಪಕರಣಗಳನ್ನು ಪಾಲಿಕೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ವಿತರಣೆ ಮಾಡಿದರು. ನಂತರ ಮಾತನಾಡಿ, ಚಳಿ, ಮಳೆ ಬಿಸಿಲನ್ನು ಲೆಕ್ಕಿಸದೆ ಪಟ್ಟಣವನ್ನು ಸ್ವಚ್ಚತೆಗಾಗಿ ದೈನಂದಿನವಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಬೇಕು. ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು, ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನನ್ನ ಜತೆತೆ ಮಾತನಾಡುವಂತೆ ತಿಳಿಸಿದರು. ಕಿರಿಯ ಆರೋಗ್ಯ ನೀರೀಕ್ಷಕ ನಾಗರಾಜ ಚವಡಪ್ಪನವರ, ಕೆ. ಬಿ. ಬೆಣ್ಣಿ, ಆನಂದ ಬೆಳವಿ, ಸೇರಿದಂತೆ ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 