ಪಪಂ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
Distribution of safety kits to PAP municipal workers
ಪಪಂ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
ಯರಗಟ್ಟಿ 21: ಪಟ್ಟಣದ ಚರಂಡಿ, ಪಟ್ಟಣವನ್ನು ಸ್ವಚ್ಚಗೊಳಿಸುವ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಸೇರಿದಂತೆ ವಿವಿಧ ಉಪಕರಣಗಳನ್ನು ಪಾಲಿಕೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ವಿತರಣೆ ಮಾಡಿದರು. ನಂತರ ಮಾತನಾಡಿ, ಚಳಿ, ಮಳೆ ಬಿಸಿಲನ್ನು ಲೆಕ್ಕಿಸದೆ ಪಟ್ಟಣವನ್ನು ಸ್ವಚ್ಚತೆಗಾಗಿ ದೈನಂದಿನವಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಬೇಕು. ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು, ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನನ್ನ ಜತೆತೆ ಮಾತನಾಡುವಂತೆ ತಿಳಿಸಿದರು. ಕಿರಿಯ ಆರೋಗ್ಯ ನೀರೀಕ್ಷಕ ನಾಗರಾಜ ಚವಡಪ್ಪನವರ, ಕೆ. ಬಿ. ಬೆಣ್ಣಿ, ಆನಂದ ಬೆಳವಿ, ಸೇರಿದಂತೆ ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 