ಪಪಂ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
Distribution of safety kits to PAP municipal workers
ಪಪಂ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
ಯರಗಟ್ಟಿ 21: ಪಟ್ಟಣದ ಚರಂಡಿ, ಪಟ್ಟಣವನ್ನು ಸ್ವಚ್ಚಗೊಳಿಸುವ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಸೇರಿದಂತೆ ವಿವಿಧ ಉಪಕರಣಗಳನ್ನು ಪಾಲಿಕೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ವಿತರಣೆ ಮಾಡಿದರು. ನಂತರ ಮಾತನಾಡಿ, ಚಳಿ, ಮಳೆ ಬಿಸಿಲನ್ನು ಲೆಕ್ಕಿಸದೆ ಪಟ್ಟಣವನ್ನು ಸ್ವಚ್ಚತೆಗಾಗಿ ದೈನಂದಿನವಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಬೇಕು. ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು, ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನನ್ನ ಜತೆತೆ ಮಾತನಾಡುವಂತೆ ತಿಳಿಸಿದರು. ಕಿರಿಯ ಆರೋಗ್ಯ ನೀರೀಕ್ಷಕ ನಾಗರಾಜ ಚವಡಪ್ಪನವರ, ಕೆ. ಬಿ. ಬೆಣ್ಣಿ, ಆನಂದ ಬೆಳವಿ, ಸೇರಿದಂತೆ ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 