ಮುಂಡರಗಿ ತಹಶೀಲ್ದಾರ ಕಛೇರಿಗೆ ಜಿಲ್ಲಾಧಿಕಾರಿಗಳ ಭೇಟಿ
ಗದಗ 28: ಪ್ರಧಾನಮಂತ್ರಿ ರೈತ ಸಮ್ಮಾನ ನಿಧಿ ಯೋಜನೆಯಡಿ ಕಿಸಾನ್ ಡಾಟಾ ಎಂಟ್ರಿ ಕುರಿತು ಮುಂಡರಗಿ ತಹಶೀಲದಾರ ಕಛೇರಿಗೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು. ರೈತ ಸಮ್ಮಾನ ಯೋಜನೆಯಡಿಯಲ್ಲಿ ಅರ್ಹ ರೈತರು ಜಮೀನಿನ ಸರ್ವೆ ಸಂಖ್ಯೆ, ಆಧಾರ, ಹಾಗೂ ಘೋಷಣಾ ಪತ್ರ ನೀಡಿ ನೋಂದಾಯಿಸಿಸಿಕೊಳ್ಳಲು ಹಾಗೂ ಯೋಜನೆ ಕುರಿತು ಜಾಗೃತಿ ಮೂಡಿಸಿ ಎಲ್ಲ ಅರ್ಹ ರೈತರು ಈ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸಿಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಮುಡರಂಗಿ ತಹಶೀಲ್ದಾರ ವೆಂಕಟೇಶ ನಾಯಕ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 