ಜಿಲ್ಲಾ ಆಸ್ಪತ್ರೆ ವೈದ್ಯ ಸುನೀಲ್ ಕಿಡ್ನಾಪ
District hospital doctor Sunil Kidnapa
ಜಿಲ್ಲಾ ಆಸ್ಪತ್ರೆ ವೈದ್ಯ ಸುನೀಲ್ ಕಿಡ್ನಾಪ
ಬಳ್ಳಾರಿ 25: ರಂದು ನಗರದ ಜಿಲ್ಲಾ ಆಸ್ಪತ್ರೆಯ ಮಕ್ಜಳ ವೈದ್ಯ ಡಾ.ಸುನೀಲ್ ಅವರನ್ನು ಇಂದು ಬೆಳಿಗ್ಗೆ ಇಲ್ಲಿನ ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ಕಿಡ್ನಾಪ್ ಮಾಡಿದ್ದು ಆರು ಕೋಟಿ ರೂಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರಂತೆ.ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ತಕ್ಷಣ ಬಾಯಿಮುಚ್ಚಿ ಕಾರಿನಲ್ಲಿ ಕೂಡಿಸಿಕೊಂಡು ತೆರಳಿದ್ದಾರಂತೆ. ಇವರ ಸಹೋದರ ವೇಣು ಅವರು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರಂತೆ.ಇವರ ಬಳಿ ಹೆಚ್ಚಿನ ಹಣ ಇದೆಂದು ಕಿಡ್ನಾಪ್ ಮಾಡಲಾಗಿದೆಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶೀಲನೆ ನಡೆಸಿದ್ದು ಕಿಡ್ನಾಪರ್ ಪತ್ತೆಗೆ ಮುಂದಾಗಿದ್ದಾರಂತೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 