ಅತಿಕ್ರಮಣದಾರರಿಗೆ ಗೊಂದಲ ಬೇಡ
Don't confuse trespassers
ಕಾರವಾರ. ಮಾ.2 :-ಅರಣ್ಯ ಅತಿಕ್ರಮಣದಾರರಿಂದ ಜಿ.ಪಿ.ಎಸ್. ನಕಾಶೆ ಹಾಗೂ ಯಾವುದೇ ಇನ್ನಿತರೆ ದಾಖಲೆಗಳನ್ನು ಪಡೆದು ಕಛೇರಿಯ ಕಡತಗಳಲ್ಲಿ ಸೇರಿಸುವಂತೆ ಇಲಾಖೆಯಿಂದಾಗಲೀ ಮತ್ತು ನಮ್ಮಿಂದಾಗಲೀ ಅಧೀನ ಸಿಬ್ಬಂದಿಗಳಿಗೆ ಯಾವುದೇ ನಿರ್ದೇಶನ ನೀಡಿರುವುದಿಲ್ಲ. ಆದಕಾರಣ ಅರಣ್ಯ ಅತಿಕ್ರಮಣದಾರರು ಯಾವುದೇ ಗೊಂದಲಕ್ಕೊಳಗಾಗದಂತೆ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ ಹೊನ್ನಾವರ ಅವರ ಪ್ರಕಟಣೆ ತಿಳಿಸಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 