ನೀಲಕಂಠೇಶ್ವರ ದೇವಸ್ಥಾನಕ್ಕೆ ರೂ.1.50 ಲಕ್ಷ ದೇಣಿಗೆ
Donation of Rs.1.50 lakhs to Neelkantheshwar temple
ನೀಲಕಂಠೇಶ್ವರ ದೇವಸ್ಥಾನಕ್ಕೆ ರೂ.1.50 ಲಕ್ಷ ದೇಣಿಗೆ
ತಾಳಿಕೋಟಿ 08 : ಪಟ್ಟಣದ ಕುರುಹಿನಶೆಟ್ಟಿ ಸಮಾಜ ಬಾಂಧವರ ನೀಲಕಂಠೇಶ್ವರ ದೇವಸ್ಥಾನಕ್ಕೆ ಖ್ಯಾತ ಛಾಯಾಗ್ರಾಹಕರಾದ ರಾಜು ಅಲ್ಲಾಪೂರ ಇವರ ಅತ್ತೆಯವರಾದ ಶ್ರೀಮತಿ ಶಾಂತಮ್ಮ ದಾನಪ್ಪ ಬಳವಾಟ ಇವರು ರೂ.1.50 ಲಕ್ಷ ದೇಣಿಗೆ ನೀಡಿದರು. ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಕಾರ್ತಿಕ ಇಳಿಸುವ ಕಾರ್ಯಕ್ರಮದಲ್ಲಿ ಈ ದೇಣಿಗೆ ಹಣವನ್ನು ದೇವಸ್ಥಾನ ಸಮಿತಿಗೆ ನೀಡಿದರು. ಅವರ ಈ ಆರ್ಥಿಕ ಸಹಕಾರಕ್ಕಾಗಿ ಸಮಾಜದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 