ನೀಲಕಂಠೇಶ್ವರ ದೇವಸ್ಥಾನಕ್ಕೆ ರೂ.1.50 ಲಕ್ಷ ದೇಣಿಗೆ
Donation of Rs.1.50 lakhs to Neelkantheshwar temple
ನೀಲಕಂಠೇಶ್ವರ ದೇವಸ್ಥಾನಕ್ಕೆ ರೂ.1.50 ಲಕ್ಷ ದೇಣಿಗೆ
ತಾಳಿಕೋಟಿ 08 : ಪಟ್ಟಣದ ಕುರುಹಿನಶೆಟ್ಟಿ ಸಮಾಜ ಬಾಂಧವರ ನೀಲಕಂಠೇಶ್ವರ ದೇವಸ್ಥಾನಕ್ಕೆ ಖ್ಯಾತ ಛಾಯಾಗ್ರಾಹಕರಾದ ರಾಜು ಅಲ್ಲಾಪೂರ ಇವರ ಅತ್ತೆಯವರಾದ ಶ್ರೀಮತಿ ಶಾಂತಮ್ಮ ದಾನಪ್ಪ ಬಳವಾಟ ಇವರು ರೂ.1.50 ಲಕ್ಷ ದೇಣಿಗೆ ನೀಡಿದರು. ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಕಾರ್ತಿಕ ಇಳಿಸುವ ಕಾರ್ಯಕ್ರಮದಲ್ಲಿ ಈ ದೇಣಿಗೆ ಹಣವನ್ನು ದೇವಸ್ಥಾನ ಸಮಿತಿಗೆ ನೀಡಿದರು. ಅವರ ಈ ಆರ್ಥಿಕ ಸಹಕಾರಕ್ಕಾಗಿ ಸಮಾಜದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 