ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಗೋಶಾಲೆಗೆ ಉಚಿತವಾಗಿ ಹುಲ್ಲು ದಾನ
Donation of free grass to Goshala by Indian Red Cross
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಗೋಶಾಲೆಗೆ ಉಚಿತವಾಗಿ ಹುಲ್ಲು ದಾನ
ಬಳ್ಳಾರಿ 22: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ ಶಾಖೆಯ ಡಾಽಽ.ನಾಗರಾಜ ರಾವ್, ಕೋ-ಚೇರೆ್ಮನ್ ಆರೋಗ್ಯ ಉಪ ಸಮಿತಿ ಇವರು ಬಳ್ಳಾರಿ ನಗರದ ಗೋಶಾಲೆಗೆ ಉಚಿತವಾಗಿ ಒಂದು ಟ್ರಾಕ್ಟರ್ ಹುಲ್ಲು ದಾನ ಮಾಡಿರುತ್ತಾರೆ. ಇವರು ತಮ್ಮ ವಲದಿಂದ ಪ್ರತಿ ವರ್ಷ ಈ ಗೋಶಾಲೆಗೆ ಹುಲ್ಲು ದಾನ ಮಾಡುವ ಮೂಲಕ ಈ ವರ್ಷಕೂಡ ಹುಲ್ಲು ದಾನ ಮಾಡಿ ಗೋಶಾಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಡಾಽ.ನಾಗರಾಜ್ ರಾವ್, ಕೋ-ಚೇರೆ್ಮನ್ ಆರೋಗ್ಯ ಉಪ ಸಮಿತಿ, ರೆಡ್ ಕ್ರಾಸ್ ಸಂಸ್ಥೆ. ಬಿ.ದೇವಣ್ಣ, ಕೋ-ಚೇರೆ್ಮನ್ ರಕ್ತದಾನ ಉಪ ಸಮಿತಿ. ಸತೀಶ್, ರೆಡ್ ಕ್ರಾಸ್ ಸದಸ್ಯರು ಮತ್ತು ಕಛೇರಿ ಸಿಬ್ಬಂದಿಗಳಾದ.ಎಂ.ವಲಿ ಬಾಷಾ ಇವರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 