ಧರ್ಮಸಭೆಯ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ01 : ಬಿಸನಳ್ಳಿ ಗ್ರಾಮದ ಕಾಶಿ ಜ.ಪಂ.ವೇ.ಆ.ಸಂ.ಸಂಸ್ಕೃತ, ಯೋಗ ಪಾಠ ಶಾಲೆಯ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆದ ಧರ್ಮಸಭೆಯ ಕಾರ್ಯಕ್ರಮದಲ್ಲಿ ಕಾಶಿ ಪೀಠದ ಶ್ರೀಗಳು ಹಾಗೂ ಉಜ್ಜಯನಿ ಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಬಿಸನಳ್ಳಿ ಗ್ರಾಮದ ಸುಭಾಸ ವೀರಪ್ಪ ಪೂಜಾರರವರು ವೇದ ಪಾಠಶಾಲೆಗಾಗಿ ಎಪ್ಪತ್ತೇರಡು ಗುಂಟೆ ಜಮೀನನ್ನು ಕಡಿಮೆ ದರದಲ್ಲಿ ಮತ್ತು ಎಂಟು ಗುಂಟೆ ಭೂಮಿಯನ್ನು ಭೂದಾನವಾಗಿ ನೀಡಿ ಭೂದಾನಿಗಳಾಗಿದ್ದಾರೆ.
ಈ ಸಂಧರ್ಭದಲ್ಲಿ ಅವರ ಮಕ್ಕಳಾದ ಮುರುಗೇಶ ಆಜೂರ, ಸೋಮಲಿಂಗಪ್ಪ ಆಜೂರ, ಹಾಗೂ ವಿರೇಶ ಆಜೂರ ಉಪಸ್ಥಿತರಿದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 