ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಪ್ರಭಾರ ಕುಲಸಚಿವರಾಗಿ ಡಾ.ಜಿ.ಪಿ ದಿನೇಶ್ ನೇಮಕ
Dr. G.P. Dinesh appointed as the Acting Registrar of Vijayanagara Sri Krishnadevaraya University
ಬಳ್ಳಾರಿ 27 : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ನಾಗರಾಜು.ಸಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಜಿ.ಪಿ ದಿನೇಶ್ ಅವರನ್ನು ನೇಮಕ ಮಾಡಲಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಪ್ರೊ.ಜಿ.ಪಿ ದಿನೇಶ್ ಅವರನ್ನು ಹಂಗಾಮಿ ಕುಲಸಚಿವರಾಗಿ ನೇಮಿಸಿ ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 