ಡಾ. ಲಿಂಗರಾಜ ಡಿ. ಹೊರಕೇರಿ ಅವರಿಗೆ ಗೌರವ ಸನ್ಮಾನ
Dr. Lingaraj D. Horakeri felicitated
ಹುಬ್ಬಳ್ಳಿ 25: ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ಹುಬ್ಬಳ್ಳಿಯ ಕೆ.ಎಲ್.ಇ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಐಎಂಎಸ್ ಆರ್ಸಭಾ ಭವನದಲ್ಲಿ ಆಯೋಜಿಸಲಾಗಿತ್ತು. ಶ್ರದ್ಧಾಭಕ್ತಿಯಿಂದ ಸಪ್ತರ್ಷಿಗಳ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ನಮನಗಳನ್ನು ಸಲ್ಲಿಸಿದರು. ಗೌರವ ಸಮರೆ್ಣ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೆ.ಎಲ್.ಇ ಸಂಸ್ಥೆಯಪಿ. ಸಿ. ಜಾಬಿನ್ವಿ ಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆಸಲ್ಲಿಸಿ ನಿವೃತ್ರಾಗಿರುವ, ಕೆ.ಎಲ್.ಇ. ಸಂಸ್ಥೆಯಲ್ಲಿ ಸುದೀರ್ಘ 38 ವರ್ಷಗಳ ಕಾಲ ಶಿಕ್ಷಕರಾಗಿ, ಪ್ರಾಚಾರ್ಯರಾಗಿ ಅಮೋಘ ಸೇವೆಸಲ್ಲಿಸಿರುವ, ನಿವೃತ್ ಪ್ರಾಚಾರ್ಯ ಡಾ. ಲಿಂಗರಾಜಡಿ. ಹೊರಕೇರಿ ಅವರಿಗೆ ಕೆ.ಎಲ್.ಇಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ ಶುಭ ಸಂದರ್ಭದಲ್ಲಿ ಅತ್ಯಂತ ಆತ್ಮೀಯವಾಗಿ ಹುತ್ಪೂರ್ವಕವಾಗಿ ಗೌರವದಿಂದ ಸನ್ಮಾನಿಸಲಾಯಿತು. ಪ್ರೊ ನಿರ್ಮಲಾ ಅಣ್ಣಿಗೇರಿ, ಡಾ. ಗುರುದೇವಿ ಹುಲೆಪ್ಪನವರ ಮಠ, ಡಾ. ಸಂದ್ಯಾ ಕುಲಕರ್ಣಿ, ಪ್ರೊವೀರೇಶ ಬ. ಅಂಗಡಿ, ಪ್ರೊಎಸ್. ಎಲ್. ಪಾಟೀಲ, ಪ್ರೊ ವಿಠ್ಠಲ ವಾಘಮೋಡಿ, ಪ್ರೊ ರಾಜೇಂದ್ರ ಪ್ರಸಾದ, ಪ್ರೊರಮಾಕಾಂತ, ಡಾ. ಲಿಂಗರಾಜ ಮುಳ್ಳಳ್ಳಿ, ಡಾ. ಎಸ್.ಸಿ. ಕಡಕೋಳ, ಹೇಮಾಜವಳಿ, ಮುಂತಾದವರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 