ಡಾ. ಪೂಜಿತಾವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ
Dr. Poojita to be conferred with Vaidya Seva Ratna Award
ಡಾ. ಪೂಜಿತಾವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ
ಯಲಬುರ್ಗಾ 13: ತಾಲೂಕಿನ ಕರಮುಡಿ ಗ್ರಾಮದ ಡಾ. ಪೂಜಿತಾ ಡಾ. ಪ್ರಶಾಂತ ಮಾಲಿಪಾಟೀಲ ರವರಿಗೆ ಬೆಂಗಳೂರಿನ ಕರ್ನಾಟಕ ಪ್ರೆಜಿ ಕ್ಲಬ್ ವತಿಯಿಂದ ಡಾ.ಪೂಜಿತಾ (ಆಶಾ) ಡಾ. ಪ್ರಶಾಂತ ಮಾಲಿ ಪಾಟೀಲ ರವರಿಗೆ ವೈದ ್ಯಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಕಳೆದ 20 ವರ್ಷಗಳಿಂದ ಪೂಜಿತಾ (ಆಶಾ) ರವರು ವೈದ್ಯಕೀಯ ರಂಗದಲ್ಲಿ ಸಲ್ಲಿಸಿದ ಅಮೋಘ ಸೇವೆಯನ್ನು ಗುರುತಿಸಿ ಸನ್ಮಾನಿಸಿರುವುದನ್ನು ತಾಲೂಕಿನ ಜನತೆ ಹರ್ಷ ವ್ಯಕ್ತ ಪಡಿಸಿದೆ. ಪ್ರೇಸ್ ಕ್ಲಬ್ನ ಸರ್ವ ಪದಾಧಿಕಾರಿಗಳು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 