ಡಾ. ಎಸ್. ಎಸ್. ಹಿರೇಮಠ ಇವರಿಗೆ ಇಂಡಿಯನ್ ಐಕಾನ್- ಕೃಷಿ ಪ್ರಶಸ್ತಿ
Dr. S. S. Hiremath to be conferred with Indian Icon - Agriculture Award
ಬೆಳಗಾವಿ 02: 77 ನೇ ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್, ಕೃಷ್ಣರಾಜ ಪರಿಷತ್ ಮಂದಿರ, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟ ಬೆಂಗಳೂರಿನಲ್ಲಿ ಹಮ್ಮಿಕೊಂಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನಕೇಂದ್ರ, ಮತ್ತಿಕೊಪ್ಪದ ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ ಇವರ ಸೇವೆಯನ್ನು ಗಮನಿಸಿ ಸ್ವರ್ಣ ಭಾರತ್ ಫೌಂಡೆಷನ್ ಇವರು ದಿನಾಂಕ 31.01.2026 ರಂದು ಇಂಡಿಯನ್ ಐಕಾನ್- ಕೃಷಿ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಾಧ್ಯಕ್ಷ ಹಾಗೂ ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ಬಿ.ಆರ್.ಪಾಟೀಲ, ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಮತ್ತು ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 