ಡಾ.ಸರೋಜಿನಿಗೆ ಸರಸ್ವತಿ ಶ್ರೀ ಪ್ರಶಸ್ತಿ
Dr. Sarojini receives Saraswati Shri Award
ಡಾ.ಸರೋಜಿನಿಗೆ ಸರಸ್ವತಿ ಶ್ರೀ ಪ್ರಶಸ್ತಿ
ಮಹಾಲಿಂಗಪುರ 14: ಸ್ಥಳೀಯ ಕೆಎಲ್ಇ ಕಾಲೇಜಿನ ಹಳೆಯ ವಿದ್ಯಾರ್ಥಿ ಡಾ.ಸರೋಜಿನಿ ಎನ್.ಹೊಸಕೇರಿ ಇವರು ಕಪ್ಪತ್ತಗುಡ್ಡದ ಪರಿಸರ ಸಂರಕ್ಷಣೆ ಅಧ್ಯಯನ ವಿಷಯದ ಮೇಲೆ ಪ್ರಬಂಧ ಮಂಡಿಸಿ ಹಂಪೆ ವಿವಿಯ ಗೌರವ ಡಾಕ್ಟರೇಟ್ ಪದವಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧನೆ ಗುರುತಿಸಿ ಬೀಳಗಿಯಲ್ಲಿ ಶನಿವಾರ ಜರುಗಿದ ಸನಾದಿ ಅಪ್ಪಣ್ಣನವರ 150ನೇ ಜಯಂತ್ಯೋತ್ಸವದಲ್ಲಿ ರಾಜ್ಯಮಟ್ಟದ ಸರಸ್ವತಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 