ಡಾ.ಅಂಬೇಡ್ಕರ್ ಜಯಂತಿ
ಲೋಕದರ್ಶನ ವರದಿ
ಸವಣೂರಿ06: ಸ್ಥಳೀಯ 62ನೆ ಪರಿನಿವರ್ಾಣ ದಿನ ಅಸ್ಪೃಶ್ಯತೆ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ ದೇಶದ ಶ್ರೆಯೊಭಿವೃದ್ಧಿಗಾಗಿ ಸಂವಿಧಾನ ನೀಡಿದ ಸಮಾಜ ಪರಿವರ್ತಕರಾದ ಡಾ. ಬಿ. ಆರ್. ಅಂಬೇಡ್ಕರ್ ಅವರ ಸ್ಮರಣೆಯನ್ನು ಮಾಡಲಾಯಿತು ಇದೇ ಸಂದರ್ಭದಲ್ಲಿ ಮಾಲಾರ್ಪಣೆ ಮಾಡಿದ ಪುರಸಭೆ ಸದಸ್ಯರಾದ ಅಶೋಕ್ ಮನ್ನಂಗಿ, ವಾಲ್ಮೀಕಿ ಯುವ ಜಿಲ್ಲಾಧ್ಯಕ್ಷರಾದ ಮಹಾಂತೇಶ್ ಹೊಳೆಮ್ಮನವರ, ರಮೇಶ್ ತಳವಾರ್, ಚಂದ್ರಪ್ಪ ಹರಪನಹಳ್ಳಿ, ವಿನಾಯಕ್ ವಾಲ್ಮೀಕಿ, ಸುನೀಲ್ ಹುಳ್ಳಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 