ಡಾ.ಅಂಬೇಡ್ಕರ್ ಜಯಂತಿ
ಲೋಕದರ್ಶನ ವರದಿ
ಸವಣೂರಿ06: ಸ್ಥಳೀಯ 62ನೆ ಪರಿನಿವರ್ಾಣ ದಿನ ಅಸ್ಪೃಶ್ಯತೆ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ ದೇಶದ ಶ್ರೆಯೊಭಿವೃದ್ಧಿಗಾಗಿ ಸಂವಿಧಾನ ನೀಡಿದ ಸಮಾಜ ಪರಿವರ್ತಕರಾದ ಡಾ. ಬಿ. ಆರ್. ಅಂಬೇಡ್ಕರ್ ಅವರ ಸ್ಮರಣೆಯನ್ನು ಮಾಡಲಾಯಿತು ಇದೇ ಸಂದರ್ಭದಲ್ಲಿ ಮಾಲಾರ್ಪಣೆ ಮಾಡಿದ ಪುರಸಭೆ ಸದಸ್ಯರಾದ ಅಶೋಕ್ ಮನ್ನಂಗಿ, ವಾಲ್ಮೀಕಿ ಯುವ ಜಿಲ್ಲಾಧ್ಯಕ್ಷರಾದ ಮಹಾಂತೇಶ್ ಹೊಳೆಮ್ಮನವರ, ರಮೇಶ್ ತಳವಾರ್, ಚಂದ್ರಪ್ಪ ಹರಪನಹಳ್ಳಿ, ವಿನಾಯಕ್ ವಾಲ್ಮೀಕಿ, ಸುನೀಲ್ ಹುಳ್ಳಿ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 