ಡಾ. ಶಿವಕುಮಾರಶ್ರೀ ಲಿಂಗೈಕ್ಯ
ಲೋಕದರ್ಶನವರದಿ
ಶಿಗ್ಗಾವಿ21 : ತುಮಕೂರಿನ ಕಲಿಯುಗದ ದೇವರು, ನೆಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಮನ್ನ ನಿರಂಜನ ಪ್ರಣಮ ಸ್ವರೂಪಿ ಡಾ. ಶಿವಕುಮಾರ ಮಹಾಸ್ವಾಮಿಗಳು ಅನಾರೋಗ್ಯದಿಂದ ಇಂದು ಮಠದಲ್ಲಿ ಪರಮಪೂಜ್ಯರು ಲಿಂಗೈಕ್ಯರಾದರು
ಶಿಗ್ಗಾಂವ-ಸವಣೂರ ಶಾಸಕ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ಮಾಜಿ ವಿ.ಪ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಸಂಸದ ಮಂಜುನಾಥ ಕುನ್ನೂರ, ಭರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮತ್ತು ದೈವಜ್ಞ ಸಮಾಜ ಹಾಗೂ ಸರಾಫ ಸಂಘದ ಸರ್ವ ಸದಸ್ಯರು ಸಂತಾಪವನ್ನು ಸೂಚಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 