ಡಾ. ಶಿವಕುಮಾರಶ್ರೀ ಲಿಂಗೈಕ್ಯ
ಲೋಕದರ್ಶನವರದಿ
ಶಿಗ್ಗಾವಿ21 : ತುಮಕೂರಿನ ಕಲಿಯುಗದ ದೇವರು, ನೆಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಮನ್ನ ನಿರಂಜನ ಪ್ರಣಮ ಸ್ವರೂಪಿ ಡಾ. ಶಿವಕುಮಾರ ಮಹಾಸ್ವಾಮಿಗಳು ಅನಾರೋಗ್ಯದಿಂದ ಇಂದು ಮಠದಲ್ಲಿ ಪರಮಪೂಜ್ಯರು ಲಿಂಗೈಕ್ಯರಾದರು
ಶಿಗ್ಗಾಂವ-ಸವಣೂರ ಶಾಸಕ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ಮಾಜಿ ವಿ.ಪ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಸಂಸದ ಮಂಜುನಾಥ ಕುನ್ನೂರ, ಭರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮತ್ತು ದೈವಜ್ಞ ಸಮಾಜ ಹಾಗೂ ಸರಾಫ ಸಂಘದ ಸರ್ವ ಸದಸ್ಯರು ಸಂತಾಪವನ್ನು ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 