ಡಾ. ಅಂಬೇಡ್ಕರ ಭಾರತಕ್ಕೆ ಸಂವಿಧಾನ ಕೊಟ್ಟಂತಹ ಮಹಾ ಪುರುಷರು: ನಾಯಕ
ಲೋಕದರ್ಶನ ವರದಿ
ಗದಗ 06: ಡಾ. ಅಂಬೇಡ್ಕರವರು ಭಾರತ ದೇಶಕ್ಕೆ ಸಂವಿಧಾನವನ್ನು ಕೊಟ್ಟಂತಹ ಮಹಾ ಪುರುಷರು, ದೀನದಲಿತರಿಗಾಗಿ ಅವರು ಮಾಡಿದ್ದ ಸಾಧನೆ ಅತ್ಯಮೂಲ್ಯ ಅವರ ಆದರ್ಶವನ್ನು ಎಲ್ಲರೂ ಅಳವಡಿಸಿಕೊಳಬೇಕೆಂದು ಕನರ್ಾಟಕ ತಾಂಡಾ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪರಮೇಶ ನಾಯಕ ಹೇಳಿದರು.
ಅವರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಅವರ ಮಹಾಪರಿನಿವರ್ಾಣ ನಾಚರಣೆ
ನಿಮಿತ್ತ ಅಂಬೇಡ್ಕರ ಮೂತರ್ಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಶರದ್ರಾವ್ ಹುಯಿಲಗೋಳ, ಯಲ್ಲಪ್ಪ ಹಗೇದಾಳ, ರಾಮಪ್ಪ ಸಣ್ಣಕ್ಕೆ, ಮುಕುಂದಪ್ಪ ಸಣ್ಣಕ್ಕೆ, ಮಲ್ಲಪ್ಪ ಸಣ್ಣಕ್ಕೆ, ಮಹೇಶ ಸಣ್ಣಕ್ಕೆ, ಸಂಕಪ್ಪ ಸಣ್ಣಕ್ಕೆ, ನಾಗಪ್ಪ ಸಣ್ಣಕ್ಕೆ, ಮಂಜನಾಥ ಚೆಲುವಾದಿ, ಅಶೋಕ ಸೋಂಪುರ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 