“ಸತ್ತವರ ನೆರಳು” ನಾಟಕಕ್ಕೆ ರಮಾಕಾಂತ ಜೋಶಿ ಅವರಿಂದ ಚಾಲನೆ
Drama “Shadow of the Dead” directed by Ramakanta Joshi
“ಸತ್ತವರ ನೆರಳು” ನಾಟಕಕ್ಕೆ ರಮಾಕಾಂತ ಜೋಶಿ ಅವರಿಂದ ಚಾಲನೆ
ಧಾರವಾಡ 09: ಸೃಜನಾ ರಂಗಮಂದಿರದಲ್ಲಿ ಧಾರವಾಡ ರಂಗಾಯಣವು ಆಯೋಜಿಸಿದ್ದ ಜಡಭರತರ “ಸತ್ತವರ ನೆರಳು” ನಾಟಕಕ್ಕೆ ಮನೋಹರ ಗ್ರಂಥಮಾಲಾ ಅಧ್ಯಕ್ಷರಾದ ರಮಾಕಾಂತ ಜೋಶಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಾಟಕ ನಿರ್ದೇಶಕರಾದ ಹುಲುಗಪ್ಪ ಕಟ್ಟಿಮನಿ ಅವರನ್ನು ಸನ್ಮಾನಿಸಲಾಯಿತು. ರಂಗಾಯಣ ನಿರ್ದೇಶಕರಾದ ಡಾ.ರಾಜು ತಾಳಿಕೋಟಿ, ರಂಗಾಯಣ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಸೇರಿದಂತೆ ಇತರರು ಇದ್ದರು. ರಂಗಾಯಣದ ತಾತ್ಕಾಲಿಕ ರೆಪರ್ಟರಿ ಕಲಾವಿದರು ನಾಟಕವನ್ನು ಪ್ರಸ್ತುತ ಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 