ವಸತಿ ನಿಲಯ ರಸ್ತೆಗಳ ಕಾಮಗಾರಿಗೆ ಚಾಲನೆ
ಬೆಳಗಾವಿ, ಜೂ.20: ಕಿವುಡ ಮಕ್ಕಳ ಸರಕಾರಿ ಶಾಲಾ ಆವರಣದಲ್ಲಿ ಸಿಬ್ಬಂದಿ ವಸತಿ ಗೃಹಗಳಿಗೆ ಹಾಗೂ ಬಾಲಕಿಯರ ವಸತಿ ನಿಲಯಕ್ಕೆ ಪಕ್ಕಾ ರಸ್ತೆಗಳನ್ನು ನಿಮರ್ಿಸಲು ಪತ್ರಾಂಕಿತ ಅಧೀಕ್ಷರಾದಂತಹ ಆರ್.ಬಿ ಬನಶಂಕರಿಯವರು ಭೂಮಿ ಪೂಜೆಯನ್ನು ಜೂನ್ 20 ರಂದು ನೆರವೆರಿಸಿ ಕಾಮಗಾರಿಗಳಿಗೆ ಚಾಲನೆ
ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಇಂಜಿನೀಯರಾದ ಮಠಪತಿ ಮತ್ತು ಗುತ್ತಿಗೆದಾರರಾದ ಸುರೇಶ ತಳವಾರ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಸಿಬ್ಬಂದಿಯವರಾದ ಸಂತೋಷ ಕುಮಾರ, ಶಿವಜ್ಯೋತಿ, ಹಸೀನಾ ಮುಜಾವರ, ಸವಿತಾ ಕೆರೂರ, ರಶ್ಮಿ ನವಲಕರ ಮತ್ತು ಪ್ರ.ದ.ಸ. ಆರ್.ಬಿ.ಯಮಕನಮಡರ್ಿ ಗಣಕ ಶಿಕ್ಷಕಿಯಾದ ದೀಪಾ ಕಂಬಾರ, ಸಹಾಯಕ ಮಾರುತಿ ಕೆಂಪಣ್ಣವರ ಅವರು ಹಾಗೂ ಶಾಲಾ ಮಕ್ಕಳು ಉಪಸ್ಥತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 