ಬಸ ನಿಲ್ದಾಣದಲ್ಲಿ ದ್ವಜಾರೋಹಣ ಕಾರ್ಯಕ್ರಮ
Dwajarohana program at bus stand
ಬಸ ನಿಲ್ದಾಣದಲ್ಲಿ ದ್ವಜಾರೋಹಣ ಕಾರ್ಯಕ್ರಮ
ಶಿಗ್ಗಾವಿ 26 : ಪಟ್ಟಣದ ಹೊಸ ಬಸ ನಿಲ್ದಾಣದಲ್ಲಿ 76 ನೇ ಗಣರಾಜ್ಯೋತ್ಸವದ ನಿಮಿತ್ಯ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ರಾಷ್ಟಪಿತ ಮಹಾತ್ಮ ಗಾಂದೀಜಿಯವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಾರಿಗೆ ನಿಯಂತ್ರಕರಾದ ಆರ್.ಫಿ.ನಧಾಪ, ಐ.ಎ.ವಡ್ಡರ, ಎಸ್.ಡಿ.ಕಲಾಲ, ಹಂಚಿನಮನಿ ಸೇರಿದಂತೆ ಪತ್ರಿಕೆ ವಿತರಕರ ಸಂಘದ ಅದ್ಯಕ್ಷ ವಿರುಪಾಕ್ಷಪ್ಪ ನೀರಲಗಿ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 