ದಲೈ ಲಾಮಾ ದರ್ಶನ ಪಡೆದ ಶಿಕ್ಷಣ ಸಚಿವ ಮಧು ಬಂಗಾರ್ಪ
Education Minister Madhu Bangarpa meets Dalai Lama
ಮುಂಡಗೋಡ 27: ತಾಲೂಕಿನ ಟಿಬೆಟ್ ಕ್ಯಾಂಪಿನ ಡ್ರೀಪುಂಗ್ ತಾಶಿ ಗೋಮಾಂಗ ಬೌದ್ಧ ಮಠಕ್ಕೆ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರ್ಪ ಅವರು ಭೇಟಿ ನೀಡಿ, ಟಿಬೆಟಿಯನ್ನರ ಪರಮೋಚ್ಚ ಧರ್ಮಗುರು ಹಾಗೂ ನೊಬೆಲ್ ಶಾಂತಿ ಪುರಸ್ಕೃತ ಪೂಜ್ಯ ದಲೈ ಲಾಮ ಅವರ ದರ್ಶನ ಪಡೆದು ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಿರಸಿ ಉಪವಿಭಾಗಾಧಿಕಾರಿ ಕಾವ್ಯ ರಾಣಿ, ತಹಶೀಲ್ದಾರ ಶಂಕರ್ ಗೌಡಿ, ಸಿಪಿಐ ರಂಗನಾಥ ನಿಲಮ್ಮನವರ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 