ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ
Elected as District Secretary
ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ
ಇಂಡಿ 23 : ತಾಲ್ಲೂಕಿನ ಬಸನಾಳ ಗ್ರಾಮದ ರೈತ ಹೋರಾಟಗಾರ ಭೀಮರಾಯ ಶಿ ಪೂಜಾರಿ ಇವರನ್ನು ಭಾರತ ಕಮ್ಯೂನಿಸ್ಟ್ ಪಕ್ಷದ (ಮಾರ್ಕ್ಸವಾದಿ) ವಿಜಯಪೂರ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.ನಿನ್ನೆ ವಿಜಯಪೂರ ನಗರದಲ್ಲಿ ನಡೆದ ಪಕ್ಷದ 22 ನೇ ಜಿಲ್ಲಾ ಸಮ್ಮೇಳನದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಯು ಬಸವರಾಜ, ಜಿಲ್ಲಾ ಉಸ್ತುವಾರಿ ಜಿ ಎನ್ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಅಣ್ಣಾರಾಯ ಈಳಗೇರಿ, ಭಾರತಿ ವಾಲಿ, ಪ್ರತಿಭಾ ಕುರಡಿ ಸುರೇಖಾ ರಜಪೂತ, ಲಕ್ಷ್ಮಣ ಹಂದ್ರಾಳ, ಸುನಂದಾ ನಾಯಕ, ಜಿ ಬಿ ಸುರೇಶ್ ಸುಜಾತಾ ಬಿರಾದಾರ, ಸುಭಾಷ್ ತಳಕೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 