ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಆಯ್ಕೆ
Elected as the new vice president of the Bar Association
ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಆಯ್ಕೆ
ರಾಣಿಬೆನ್ನೂರ 04: ಇಲ್ಲಿನ ಶ್ರೀರಾಮನಗರದ ಶಿರಡಿ ಸಾಯಿಬಾಬ ದೇವಸ್ಥಾನದ ಸಭಾಭವನದಲ್ಲಿ ಸ್ಥಳಿಯ ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೆಚ್.ಹೆಚ್.ತಿಮ್ಮೇನಹಳ್ಳಿ ಮತ್ತು ಯುವ ವಕೀಲ ಅಮರೇಶ ಹಳ್ಳಹಳ್ಳಿ ಇವರನ್ನು ತಾಲೂಕಾ ಗಂಗಾಮತ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಸಲಾಯಿತು.
ನ್ಯಾಯವಾದಿ ಎಂ.ಬಿ. ಚಿನ್ನಪ್ಪನವರ, ಸಮಾಜದ ಮುಖಂಡರುಗಳು ಕಾರ್ಯಕ್ರಮದ ಕುರಿತು ಸಭೆಯಲ್ಲಿ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಾ ಗಂಗಾಮತ ಸಮಾಜದ ಅಧ್ಯಕ್ಷ ರಾಜು ಜಡಮಲಿ, ನಿವೃತ್ತ ಶಿಕ್ಷಕ ಆರ್.ಎಚ್. ಐರಣಿ, ನ್ಯಾಯವಾದಿ ಹೊನ್ನಪ್ಪ ತಿಮ್ಮೇನಹಳ್ಳಿ, ಸಮಾಜ ಮುಖಂಡರಾದ ಫಕ್ಕೀರ್ಪ ತುಮ್ಮಿನಕಟ್ಟಿ, ಕರಬಸಪ್ಪ ಬಾರ್ಕಿ, ಕಾಳಪ್ಪ ಅಂಬಿಗೇರ, ಕೊಟ್ರೇಶ ಕುದರಿಹಾಳ, ರಾಜು ರಟ್ಟಿಹಳ್ಳಿ, ಮೂರ್ತಿ ಸುಣಗಾರ, ಆಂಜನೇಯ ಬಾಳಿಕಾಯಿ, ಹಾಲೇಶ ಜಾಡರ ಸೇರಿದಂತೆ ಮತ್ತಿತರ ಮುಖಂಡರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 