ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ
Elected for the third time as the President of the Employees' Union
ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ
ಧಾರವಾಡ 16 : ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆ ಆದ ಮಾನ್ಯ ಶ್ರೀ ಎಸ್ ಎಫ್ ಸಿದ್ಧನಗೌಡ್ರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಫೆಬ್ರವರಿ 3 , 4 ರಂದು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಜರುಗುವ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ನೌಕರರನ್ನು ಹಾಗೂ ಜಿಲ್ಲಾ, ತಾಲೂಕು ಪದಾಧಿಕಾರಿಗಳಿಗೆ ಆಹ್ವಾನ ನೀಡಿಲಾಯಿತು. ಎಲ್ಲ ನೌಕರರಿಗೂ ಸಹ ಓಓಡಿ ಸೌಲಭ್ಯ ವಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಡಾ. ಲಿಂಗರಾಜ ಅಂಗಡಿ, ಎ.ಡಿ.ಎಲ್.ಆರ್ ರಾಜಶೇಖರ ಹಳ್ಳೂರ. ಗೌರವ ಕಾರ್ಯದರ್ಶಿ ಕೆ.ಎಸ್ ಕೌಜಲಗಿ, ತಾಲೂಕಾಧ್ಯಕ್ಷ ಮಹಾಂತೇಶ ನರೇಗಲ್ಲ, ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ, ಪರಿವಾನಿಗೆ ಭೂಮಾಪಕ ಶಿವಾನಂದ ಅಗಸಿಮನಿ ಇದ್ವಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 