ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆಯ ಪದಾಧಿಕಾರಿಗಳ ಆಯ್ಕೆ
Election of office bearers of Karnataka Press Club organization
ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆಯ ಪದಾಧಿಕಾರಿಗಳ ಆಯ್ಕೆ
ಜಮಖಂಡಿ 15: ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆಯ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಯಿತು. ನೂತನವಾಗಿ ಆಯ್ಕೆಗೊಂಡ ಸುರೇಶ ಭಸ್ಮೆ ಅವರನ್ನು ತಾಲೂಕಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆಂದು ಜಿಲ್ಲಾ ಉಸ್ತುವರಿ ಶಶಿಕಾಂತ ತೇರದಾಳ ತಿಳಿಸಿದರು.
ಮುಧೋಳ ತಾಲೂಕಾ ಘಟಕ ನೂತನ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಜಿ, ಎಲ್,ಬಿ,ಸಿ, ಪ್ರವಾಸಿ ಮಂದಿರದಲ್ಲಿ ನಡೆದ ಆಯ್ಕೆಯ ಸಮಿತಿಯಲ್ಲಿ ಜಿಲ್ಲಾ ಉಸ್ತುವರಿಯಾದ ಶ್ರೀಯುತ ಶಶಿಕಾಂತ ತೇರದಾಳ ಅವರ ನೇತೃತ್ವದಲ್ಲಿ ಮುಧೋಳ ತಾಲೂಕಾ ಸಮಿತಿಯನ್ನು ರಚನೆ ಮಾಡಿದರು. ಮುಧೋಳ ತಾಲೂಕಿನ ಕರ್ನಾಟಕ ಪ್ರೇಸ್ ಕ್ಲಬ್ ಶಾಖೆಯ ಪದಾಧಿಕಾರಿಗಳಾದ ನೂತನವಾಗಿ ಅಧ್ಯಕ್ಷ ಸುರೇಶ ಭಸ್ಮೆ, ಉಪಾಧ್ಯಕ್ಷರಾದ ಲಾಲಸಾಬ ನಧಾಪ ಮತ್ತು ಅನೀಲ ಬರಗಿ, ಪ್ರಧಾನ ಕಾರ್ಯದರ್ಶಿ ದಾದಾಪೀರ ಸುರನಾಸಿ, ಸಹ ಕಾರ್ಯದರ್ಶಿ ವಿಜಯ ಪವಾರ, ಖಜಾಂಚಿ ಉಮೇಶ ಶಿಂಧೆ, ಸಂಘಟನಾ ಕಾರ್ಯದರ್ಶಿ ಮಹೇಶ ದೇಮಶೆಟ್ಟಿ, ಸಹ ಸಂಘಟನಾ ಕಾರ್ಯದರ್ಶಿ ಮೃತುಂಜ್ಯಯ ಹಿರೇಮಠ, ಸದಸ್ಯರಾಗಿ ನಾಮದೇವ ಕೋರೆ್ಡ ಅವರನ್ನು ಮುಧೋಳ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಮಾಡಲಾಯಿತು ಎಂದರು.
ಕರ್ನಾಟಕ ಪ್ರೇಸ್ ಕ್ಲಬ್ ರಾಜ್ಯ ಸಮಿತಿ ಹಾಗೂ ಬಾಗಲಕೋಟ ಜಿಲ್ಲೆಯಿಂದ ಮುಧೋಳದಲ್ಲಿ ನೂತನವಾಗಿ ಆಯ್ಕೆಗೊಂಡ ಸಮಿತಿಗೆ ಅಭಿನಂದನೆಗಳನ್ನು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 