ಬಜೆಟ್ ಮಂಡನೆಗೆ ಅಭಿಮಾನಿಗಳ ಸಂಭ್ರಮಾಚರಣೆ
Fans celebrate the budget presentation
ಬಜೆಟ್ ಮಂಡನೆಗೆ ಅಭಿಮಾನಿಗಳ ಸಂಭ್ರಮಾಚರಣೆ
ಗದಗ 06: 16ನೇ ದಾಖಲೆಯ ಬಜೆಟ್ ಮಂಡಿಸುತ್ತಿರುವ ಬಜೆಟ್ ಅಂಶಗಳು ಸರ್ವರಿಗೂ ಅನುಕೂಲಕರವಾಗಿರಲಿ ಹಾಗೂ ಮುಖ್ಯಮಂತ್ರಿಗಳು ಐದು ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರ ಮುಂದುವರೆಸಲಿ ಎಂದು ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ರಾಕೇಶ ಸಿದ್ದರಾಮಯ್ಯ ಐಟಿಐ ಕಾಲೇಜಿನ ಅವರಣದಲ್ಲಿ ಸಂಭ್ರಮ ಸಂಭ್ರಮಾಚರಣೆ ಆಚರಿಸಲಾಗುವದು. ಇಂದು 7ರಂದು ಜಿಲ್ಲೆಯ ಸಮಾಜ ಬಾಂಧವರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಹಿತೈಷಿಗಳು ತಮ್ಮ ತಮ್ಮ ಗ್ರಾಮಗಳಲ್ಲಿರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಸಿದ್ದರಾಮಯ್ಯರವರಿಗೆ ಶುಭ ಹಾರೈಸಲು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಫಕೀರ್ಪ ಹೆಬಸೂರ ಹಾಗೂ ಸಮಾಜದ ಯುವ ಮುಖಂಡರಾದ ರಾಮಕೃಷ್ಣ ರೊಳ್ಳಿ ಅವರು ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 