ಕೊಪ್ಪಳ ವಿಶ್ವವಿದ್ಯಾಲಯ ಸಚಿವರಾಗಿದ್ದ ಕೆ.ವಿ. ಪ್ರಸಾದ ಅವರ ಬೀಳ್ಕೊಡುವ ಕಾರ್ಯಕ್ರಮ
Farewell ceremony for former Koppal University Minister K.V. Prasad
ಕೊಪ್ಪಳ 01: ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯ ಮಾಪನ ಸಚಿವರಾಗಿದ್ದ ಕೆ.ವಿ. ಪ್ರಸಾದ ಅವರ ಬೀಳ್ಕೊಡುಗೆ ಹಾಗೂ ಪ್ರಾಚಾರ್ಯರು, ಹಿರಿಯ ಪ್ರಾದ್ಯಾಪಕರೂ ಆದ ಡಾ. ಎಸ್.ವಿ.ಡಾಣಿಯವರು ನೂತನ ಪ್ರಭಾರ ಕುಲಸಚಿವರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಕೊಪ್ಪಳ ವಿ.ವಿ.ಯಲ್ಲಿಂದು ಜರುಗಿತು. ಈ ವೇಳೆ ಕೊಪ್ಪಳ ವಿ.ವಿ.ಕುಲಪತಿಗಳಾದ ಪ್ರೊ.ಬಿ.ಕೆ.ರವಿಯವರು, ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿಯವರು, ವಿ.ವಿ.ಯ ಬೋಧಕ, ಬೋದಕೇತರ ಸಿಬ್ಬಂಧಿ ಈ ವೇಳೆ ಉಪಸ್ಥಿತರಿದ್ದರು. ಕೆ.ವಿ.ಪ್ರಸಾದ ಅವರು ತಮ್ಮ ಮೂಲ ಸ್ಥಾನವಾದ ಬಳ್ಳಾರಿ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 