ರೈತರ ಬಹುದಿನಗಳ ಕನಸು ನನಸು : ಶಾಸಕ ಪಠಾಣ
Farmers' long-standing dream comes true: MLA Pathana
ರೈತರ ಬಹುದಿನಗಳ ಕನಸು ನನಸು : ಶಾಸಕ ಪಠಾಣ
ಶಿಗ್ಗಾವಿ 29: ತಾಲೂಕಿನ ಹೊಸೂರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುನ್ನೂರ ಹಾಗೂ ಅಡವಿಸೋಮಾಪೂರ ಗ್ರಾಮದ ಸುಮಾರು 53 ರೈತರು ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರು ಕಳೆದ ಎಂಟು ವರ್ಷಗಳಿಂದ ಬಗೆ ಹರಿಯದ ಸಮಸ್ಯೆಯನ್ನು ಕೆಲವೆ ತಿಂಗಳುಗಳಲ್ಲಿ ಶಾಸಕ ಯಾಸೀರಖಾನ ಪಠಾಣ ಆರ್.ಟಿ.ಸಿ ಉತಾರ ಕೊಡಿಸುವಲ್ಲಿ ಯಶಸ್ವಿ ಆಗಿದ್ದಾರೆ ಎಂದು ರೈತರು ಸಂತಸಗೊಂಡು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿಹೊಸೂರ ಗ್ರಾಂ.ಪಂ.ಅಧ್ಯಕ್ಷೆ ರಾಜೇಶ್ವರಿ ಲಮಾಣಿ,ಎಸ್ ಎಪ್ ಮಣಕಟ್ಟಿ, ಗುಡ್ಡಪ್ಪ ಜಲದಿ, ಅಣ್ಣಪ್ಪ ಲಮಾಣಿ,ಆನಂದ ಲಮಾಣಿ, ಡಿ.ಆರ್.ಬೊಮ್ಮನಹಳ್ಳಿ, ಡಿ.ಸಿ.ಬಡಿಗೇರ , ಪ್ರತಾಪ್ ಸಿಂಗ್ ಮಿಶ್ರಿಕೋಟಿ, ಚಂದ್ರಣ್ಣ ಹೆಬ್ಬಾಳ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 